ವೃಕ್ಷಥಾನ್ ಹೆರಿಟೇಜ್ ರನ್:ಚಿತ್ರಕಲೆ, ನಿಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 3: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500,…

Read More

ಹೆರಿಟೇಜ್ ರನ್ : ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ- ಎಸ್ಪಿ ಲಕ್ಷ್ಮಣ ನಿಂಬರಗಿ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಡಿಸೆಂಬರ್ 7 ರಂದು ರವಿವಾರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹೆರಿಟೇಜ್ ರನ್ ನಡೆಯುವ ಎರಡು ದಿನಗಳ…

Read More