ಮಂಡ್ಯ ಭಾಗದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ಮೈಸೂರು, ಮದ್ದೂರು ಹಾಗೂ ಮಂಡ್ಯದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭವಾಗಿದೆ. ಇದಕ್ಕೆ ಸಾವಿರಾರು ಸಂಖ್ಯೆಗಳಲ್ಲಿ ಸೇರಿದ್ದ ಕಾರ್ಯಕರ್ತರೇ ಸಾಕ್ಷಿ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಯದುವಂಶದ ಅರಸರ ಆಳ್ವಿಕೆಯಿಂದ ಸಮೃದ್ಧವಾಗಿರುವ ಆ ಭಾಗದಲ್ಲಿ ಹಿಂದೂ ಆಚರಣೆಗಳಲ್ಲಿ, ಹಬ್ಬಗಳಲ್ಲಿ ಕಲ್ಲು ತೂರುವುದು, ಅಶಾಂತಿ ಸೃಷ್ಟಿಸುವುದು ಕಳೆದ ಎರಡು ವರ್ಷಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಆಳುವ ಸರ್ಕಾರದ ಅಲ್ಪ ಸಂಖ್ಯಾತ ಓಲೈಕೆ ನೀತಿಯೇ ಕಾರಣ ಎಂದು ಬಿಡಿಸಿ ಹೇಳಬೇಕಾಗಿಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್…

Read More

ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…

Read More