ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕ್ಷಣಗಣನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28 :ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದ್ದು. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. 60*100 ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್….

Read More

ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶ ಕೈಬಿಡಿ: ಶ್ರೀಗಳ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಬಸವ ಸಂಸ್ಕೃತಿ ಅಭಿಯಾನದ ವಿರುದ್ಧ, ಸ್ವಾಮೀಜಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಕನ್ಹೇರಿ ಶ್ರೀಗಳ ಬೆಂಬಲವಾಗಿ ನಿಂತು ಯಾವ ಸ್ವಾಮೀಜಿಯವರ ಬೆಂಬಲವಿಲ್ಲದೇ ಬಬಲೇಶ್ವರದಲ್ಲಿ ಸಮಾವೇಶ ಮಾಡಲು ಹೊರಟವರಿಗೆ ಏನೆಂದು ಕರೆಯಬೇಕು? ಎಂದು ಸಮಾವೇಶ ಆಯೋಜಿಸಿದರನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಭಾನುವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು, ಯಾವ ಧರ್ಮದಲ್ಲೂ ದ್ವೇಷ ಮಾಡುವಂತದನ್ನು ಹೇಳಿಲ್ಲ. ಪ್ರೀತಿ, ವಾತ್ಸಲ್ಯ, ಸಹಬಾಳ್ವೆ ಕುರಿತು ಎಲ್ಲ ಪರಂಪರೆಗಳು ತಿಳಿಸುತ್ತವೆ. ಆದರೆ, ಸನ್ಮಾರ್ಗ ತೋರುವ…

Read More