ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚೆಚ್ಚು ಓದಿ:ಡಾ. ಜೆ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ವಿಜಯಪುರ, ಮಾ. 24:ಇವತ್ತಿನ ಯುವ ಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗಿದ್ದು ಅತ್ಯಂತ ವಿಷಾದದ ಸಂಗತಿಯಾಗಿದೆ. ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚು ಹೆಚ್ಚು ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ದಿನ ಡಾಟ್ ಕಾಮ್‌ನಿಂದ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಪ್ರಶಂಸನೀಯ ಎಂದು ಪ್ರಗತಿಪರ ಚಿಂತಕ ಡಾ. ಜೆ.ಎಸ್.ಪಾಟೀಲ್ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜೈ ಹಿಂದ್,…

Read More

ಐತಿಹಾಸಿಕ ಸ್ಮಾರಕಗಳ ದುರಸ್ತಿಗೆ ಮಹಾ ನಿರ್ದೇಶಕರಿಗೆ ಕಲಾಲ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…

Read More

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು: ಶಾಸಕ ಯಶವಂತರಾಯಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಹಾಗಾಗಿ ನಾನು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುವ ಜಾಯಮಾನ ನನ್ನದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ನನ್ನ ಹೆಸರಿನಲ್ಲಿಯೇ ಚುನಾವಣೆ ಎದುರಿಸಿ ಗೆದ್ದಿದ್ದೇನೆ. ಆದರೆ ಅವರು ಬೇರೆಯವರ ಹೆಸರು ಹೇಳಿಕೊಂಡು ಚುನಾವಣೆ ಗೆಲ್ಲುತ್ತ ಬಂದಿದ್ದಾರೆ ಎಂದು ಅವರು ಸಂಸದ ರಮೇಶ ಜಿಗಜಿಣಗಿಗೆ ಛೇಡಿಸಿದರು.ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ನಾನು…

Read More