ಫೆ.21ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್:ಡಿಸಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.20:ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಫೆ.21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ರಾಚೋಟೇಶ್ವರ ದೇವಸ್ಥಾನದಲ್ಲಿ,ಇಂಡಿ ಉಪವಿಭಾಗಾಧಿಕಾರಿಗಳು ಚಡಚಣ ತಾಲೂಕಿನ ಜಿಗಜೀವಣಗಿ ಗ್ರಾಮದ ಶ್ರೀ ಕವಡೇಶ್ವರ ಮಠದ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಹೊನ್ನಳ್ಳಿ ಗ್ರಾಮದ ಶ್ರೀ…

Read More

ಜ.17ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ಸಪ್ತಸಾಗರ ವಾರ್ತೆ ವಿಜಯಪುರ, ಜ.16: ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಜ.17ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮದ ಗ್ರಾಮ ಪಂಚಾಯತ ಸಭಾ ಭವನದಲ್ಲಿ,ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಬಳ್ಳೊಳ್ಳಿ ಹೋಬಳಿಯ ಅರ್ಜನಾಳ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಗುಣಕಿ ಹಾಗೂ…

Read More

ಡಿ.6ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5:ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಡಿಸೆೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಉತ್ನಾಳ ಗ್ರಾಮದ…

Read More