ಮಕರ ಸಂಕ್ರಮಣ: ಹೋಮ ಹವನಪಲ್ಲಕ್ಕಿಯೊಂದಿಗೆ ನಂದಿ ಧ್ವಜಗಳ ಉತ್ಸವ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಂದೆ ಸಂಕ್ರಮಣ ಎಂದರೆ ಕೂಡಿ ಬಾಳುವುದು ಎಂದರ್ಥ ಇಂದು ಎಳ್ಳು ಬೆಲ್ಲ ವಿತರಣೆಯೊಂದಿಗೆ ಸ್ನೇಹ ಬಾಂಧವ್ಯ ಬೆಳೆಸಿಕೊಳ್ಳುವ ಶ್ರೀ ಸಿದ್ಧೇಶ್ವರ ಜಾತ್ರೆಯ ವಿಶಿಷ್ಠ ಕಾರ್ಯಕ್ರಮವಾದ “ಹೋಮ ಹವನ” ದೇವಾಲಯದ ಆವರಣದ ಮುಂದೆ ಶ್ರೀ ಸಿದ್ಧೇಶ್ವರ ಸಂಸ್ಥೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಇವರ ನೇತೃತ್ವದಲ್ಲಿ ಮಧ್ಯಾಹ್ನ ೧೨-೪೫ ಗಂಟೆಗೆ ಸಹಸ್ರಾರು ಭಕ್ತಾಧಿಗಳ ಮಧ್ಯೆ “ಹೋಮ…


