ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More