ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More