ಉದ್ಘಾಟನೆ ಕಾಣದ ವಿಜಯಪುರ ವಿಮಾನ ನಿಲ್ದಾಣ: ಕೋಟ್ಯಾಂತರ ವೆಚ್ಚದ ಯೋಜನೆಗೆ ಇನ್ನೂ ಹಸಿರು ನಿಶಾನೆ ಇಲ್ಲ; ಉತ್ತರ ಕರ್ನಾಟಕದ ಜನರ ನಿರೀಕ್ಷೆ ಹುಸಿ

ಚೇತನ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 26: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಸುಮಾರು ಒಂದು ವರ್ಷ ಕಳೆದರೂ ಇನ್ನೂ ಅಧಿಕೃತ ಉದ್ಘಾಟನೆ ಭಾಗ್ಯ ದೊರೆತಿಲ್ಲ. ಪರಿಣಾಮವಾಗಿ, ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವಿಮಾನ ನಿಲ್ದಾಣ ಜನಸೇವೆಗೆ ತೆರೆದುಕೊಳ್ಳದೇ ಕಾಯುವ ಸ್ಥಿತಿಯಲ್ಲಿದೆ.ವಿಜಯಪುರ ಸೇರಿದಂತೆ ಬಾಗಲಕೋಟೆ, ಕಲಬುರಗಿ, ಯಾದಗಿರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರು ವಿಮಾನ ಸೇವೆ ಆರಂಭವಾಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ವಿವಿಧ ಆಡಳಿತಾತ್ಮಕ ಮತ್ತು ತಾಂತ್ರಿಕ ಪ್ರಕ್ರಿಯೆಗಳ ವಿಳಂಬದಿಂದ…

Read More