ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ
ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….


