ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ. 16:ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ವಿಠಲ ಕಟಕದೊಂಡ ಅವರ ಪ್ರಶ್ನೆಗೆ ಉತ್ತರಿಸಿದರು.ಹೊರ್ತಿ ರೇವಣಸಿದ್ದೇಶ್ವರ ಯೋಜನೆಯ ಎರಡನೇ ಹಂತವನ್ನು ಯಾವಾಗ ಪ್ರಾರಂಭ ಮಾಡುತ್ತೀರಿ ಎಂಬ ವಿಠಲ ಪ್ರಶ್ನೆಗೆ, ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ…

Read More