ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು‌ 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…

Read More

ಆ. 29ರಂದು ಮಧುಮೇಹ ಜಾಗೃತಿ ಜಾಥಾ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26: ನಗರದ ಪ್ರತಿಷ್ಠಿತ ಬಿ.ಎಲ್.ಡಿ.‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆ. 29 ರಂದು ಶುಕ್ರವಾರ ಮಧುಮೇಹ ಜಾಗೃತಿ ಜಾಥಾ ನಡೆಯಲಿದೆ.ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಈ ಜಾಗೃತಿ ಜಾಥಾ ನಡೆಯಲಿದೆ. ಸಕ್ಕರೆ ಕಾಯಿಲೆ ಹಲವು ರೋಗಗಳ ತವರಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅನೇಕ ಜನ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅವರೆಲ್ಲರಲ್ಲಿ ಆರೋಗ್ಯದ ಜಾಗೃತಿಯನ್ನು ಉಂಟು ಮಾಡಲು ಈ…

Read More

ವಿಜಯಪುರಕ್ಕೆ ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಬೇಡ : ಡಾ. ಬಾಬುರಾಜೇಂದ್ರ ನಾಯಿಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸೂಕ್ತವಾಗುತ್ತದೆ. ಪಿಪಿಪಿ ಮಾದರಿ ಕಾಲೇಜ್ ಬೇಡ ಎಂದು ಶ್ರೀ ತುಳಸಿಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ. ಬಾಬುರಾಜೇಂದ್ರ ನಾಯಿಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವುದು ದುರದೃಷ್ಟಕರ.ಇಡೀ ರಾಜ್ಯದಲ್ಲಿ ಅಚ್ಚುಕಟ್ಟಾಗಿ ರೋಗಿಗಳ ಸೇವೆಗೆ ಹೆಸರುವಾಸಿಯಾಗಿರುವ ನಮ್ಮ ವಿಜಯಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ…

Read More

ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

Read More

ಬಿ.ಎಲ್. ಡಿ. ಇ ಡೀಮ್ಡ್ ವಿವಿಯಲ್ಲಿ ಗುರು ಪೂರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ‌ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ….

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More