ಹೋಟೆಲ್ ಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ನಗರ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿನ ಹೋಟೆಲವೊಂದಕ್ಕೆ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದು ಅಪಾರ ಹಾನಿಯಾಗಿದೆ.ಕೃಷ್ಣ ಪ್ಯಾಲೇಸ್ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಘಟನಾಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸುಮಾರು 1 ತಾಸಿಗೂ ಹೆಚ್ಚು ಕಾಲ ಹರ ಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ…

Read More

ವೃಕ್ಷಥಾನ್ ಹೆರಿಟೇಜ್ ರನ್: ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ -2025 ಗೆ ವಿಜಯಪುರ ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ ನೀಡಿದ್ದಾರೆ.ಗುರುವಾರ ನಗರದಲ್ಲಿ ರನ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿಯಾದ ಅಸೋಸಿಯೇಶನ್ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಮಾಜಿ ಉಪಮೇಯರ ದಿನೇಶ ಹಳ್ಳಿ, ನಾಗರಾಜ ಇಜೇರಿ, ರವಿ ಗಚ್ಚಿನಕಟ್ಟಿ, ಶುಭಂ ಶಿಂಧೆ, ಸಿದ್ದು ಚಿಕ್ಕೊಡಿ ಹಾಗೂ ವಿ.ಎಂ.ಗೌಡರ ದೇಣಿಗೆ ಚೆಕ್ ನೀಡಿದರು.ಈ ಸಂದರ್ಭದಲ್ಲಿ ರನ್ ಕಮಿಟಿಯ ಸಂತೋಷ ಔರಸಂಗ, ವೀರೇಂದ್ರ ಗುಚ್ಚಟ್ಟಿ,…

Read More