ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ಜಿಲ್ಲೆಯ ಅಲಮೇಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 10,69,500 ರೂ. ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಜಪ್ತಿ ಮಾಡಿಕೊಂಡಿದ್ದಾರೆ.ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಶರಣಬಸು ಜಾಲವಾದ, ಪ್ರಕಾಶ ಕಂಬಾರ ಬಂಧಿತ ಆರೋಪಿಗಳು.ಬಂಧಿತ ಆರೋಪಿತರಿಂದ 8,60,000 ಮೌಲ್ಯದ 86 ಗ್ರಾಂ. ಬಂಗಾರದ ಆಭರಣಗಳು,67,000 ಮೌಲ್ಯದ 67 ಗ್ರಾಂ ಬೆಳ್ಳಿ ಆಭರಣ ಹಾಗೂ ರೂ. 1,25,000 ಮೌಲ್ಯದ 5…

Read More

ಮನೆ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11:ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು 65 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಝಂಡಾ ಕಟ್ಟಾ ಜೆ ಎಂ ರೋಡ ಹಳಕೇರಿ ಗಲ್ಲಿ ನಿವಾಸಿ ಸಮೀರ ಇನಾಮದಾರ, ಶಾಪೇಠಿ ಅಪ್ಸರಾ ಟಾಕೀಸ್ ಹತ್ತಿರ ಸುಹಾಗ ಕಾಲನಿ ನಿವಾಸಿ ಹಸನಡೊಂಗ್ರಿ ಮುಲ್ಲಾ, ನಿಸ್ಸಾರ ಮಡ್ಡಿ ನಿವಾಸಿಶಫೀಕ್ ಅಹ್ಮದ ಇನಾಮದಾರ ಬಂಧಿತ ಆರೋಪಿಗಳು.ಆರೋಪಿತರು ಅನುಮಾನಾಸ್ಪದವಾಗಿ ತಿರುಗಾಡುವಾಗ ಹಿಡಿದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ ಒಟ್ಟು ಮೂರು ಜನರು ಸೇರಿಕೊಂಡು ಮನೆಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ….

Read More