ಮನೆಯ ಮೇಲ್ಛಾವಣೆ ಕುಸಿದು ವೃದ್ಧೆ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 21:ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾಗಿರುವ ದುರಂತಜಿಲ್ಲೆಯ ನಿಡಗುಂದಿ ಪಟ್ಟಣದಗೌರೀಶ್ವರ ದೇವಸ್ಥಾನ ಬಳಿ ಗುರುವಾರ ನಸುಕಿನಲ್ಲಿ ನಡೆದಿದೆ.ನಿಡಗುಂದಿ ನಿವಾಸಿ ಮಹಾದೇವಿ ವಾರದ (55) ಮೃತಪಟ್ಟ ಮಹಿಳೆ.ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಚಾವಣಿ ಕುಸಿದು ಈ ಅವಘಡ ಸಂಭವಿಸಿದೆ.ನಸುಕಿನ ಜಾವ ಮನೆಯ ಮೇಲ್ಚಾವಣಿ ಕುಸಿದು ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.ಮನೆಯ ಹೊರಗೆ ಮಲಗಿದ್ದ ಪತಿಶಿವಾನಂದ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾದೇವಿ…

Read More

ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಭಾರೀ ಗಾಳಿ ಸಹಿತ‌ ಮಳೆಗೆ ಮನೆಯ ಮೇಲ್ಚಾವಣೆ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ದುರಂತ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.ಈ ದುರಂತದಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13), ಕೀರ್ತಿ ಬಡಿಗೇರ (9) ಮೃತಪಟ್ಟ ನತದೃಷ್ಟರು.ತಮ್ಮ ಮನೆಯನ್ನು ದುರಸ್ತಿ ಮಾಡುವ ಕಾರಣ ಹಳೆಯ ಮನೆಯಲ್ಲಿ ಈ ಕುಟುಂಬ ಬಾಡಿಗೆಯಿಂದ ವಾಸವಾಗಿತ್ತು.ನಿನ್ನೆ…

Read More