ವಾಲ್ಮೀಕಿ ಮಹರ್ಷಿ ರಚನೆಯ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಅಡಗಿವೆ-ಶಾಸಕ ಕಟಕದೊಂಡ
ಸಪ್ತಸಾಗರ ವಾರ್ತೆ ವಿಜಯಪುರ, ಅ.8: ರಾಮಾಯಣದ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಒಳಗೊಂಡಿದ್ದು ಆ ಜೀವನ ಮೌಲ್ಯಗಳನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ನೀಡಿದ್ದಾರ ಎಂದು ಶಾಸಕ ವಿಠ್ಠಲ ಕಟಕದೊಂಡ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶ್ರೀ…


