ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಾಸಿಂಪೀರ ವಾಲಿಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11 : ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕತ೯ವ್ಯ. ಮಾನವ ಹಕ್ಕುಗಳನ್ನು ಸರ್ಕಾರ ಹಾಗೂ ಸಮುದಾಯದ ಜೊತೆಯಾಗಿ ಪಾಲನೆ ಪರಿಣಾಮಕಾರಿಯಾಗಬೇಕು ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಗುರುವಾರ ನಗರದ ಎಸ್.ಬಿ. ಜೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಾಗೂ ಮಾನವ ಹಕ್ಕುಗಳ ಘಟಕದ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ಅರಿವು ಕುರಿತು ಚಿಂತನ…

Read More

ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More