
ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಾಸಿಂಪೀರ ವಾಲಿಕಾರ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11 : ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕತ೯ವ್ಯ. ಮಾನವ ಹಕ್ಕುಗಳನ್ನು ಸರ್ಕಾರ ಹಾಗೂ ಸಮುದಾಯದ ಜೊತೆಯಾಗಿ ಪಾಲನೆ ಪರಿಣಾಮಕಾರಿಯಾಗಬೇಕು ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಗುರುವಾರ ನಗರದ ಎಸ್.ಬಿ. ಜೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಾಗೂ ಮಾನವ ಹಕ್ಕುಗಳ ಘಟಕದ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ಅರಿವು ಕುರಿತು ಚಿಂತನ…