ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.10:ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ ಅವರು ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

Read More

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಾಸಿಂಪೀರ ವಾಲಿಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11 : ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕತ೯ವ್ಯ. ಮಾನವ ಹಕ್ಕುಗಳನ್ನು ಸರ್ಕಾರ ಹಾಗೂ ಸಮುದಾಯದ ಜೊತೆಯಾಗಿ ಪಾಲನೆ ಪರಿಣಾಮಕಾರಿಯಾಗಬೇಕು ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಗುರುವಾರ ನಗರದ ಎಸ್.ಬಿ. ಜೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಾಗೂ ಮಾನವ ಹಕ್ಕುಗಳ ಘಟಕದ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ಅರಿವು ಕುರಿತು ಚಿಂತನ…

Read More

ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More