ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More

ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More