ಮಾನವ ಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾ. 21:ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರುರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ…

Read More

ಮನುಕುಲದ ಆರೋಗ್ಯ ರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ದೊಡ್ಡದು: ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 28 : ಮನುಕುಲದ ಆರೋಗ್ಯ ಸಂರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಎಸ್.ಎಸ್. ಬಿಜಿಐ ಗೌರ್ನಿಂಗ್ ಕೌನ್ಸಿಲ್ ಅಧ್ಯಕ್ಷ ಪ್ರೊ. ಎಸ್.ಕೆ. ಪಾಟೀಲ ಅಭಿಪ್ರಾಯಪಟ್ಟರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಔಷಧ ಶಾಸ್ತ್ರಜ್ಞರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರಸಕ್ತ ಔಷಧ ಶಾಸ್ತ್ರಜ್ಞರ ದಿನವನ್ನು ಥಿಂಕ್ ಹೆಲ್ತ್ ಅಂಡ್ ಥಿಂಕ್ ಫಾರ್ಮಸಿಸ್ಟ್ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ‌. ಔಷಧಿಗಳ ಸುರಕ್ಷಿತ, ಪರಿಣಾಮಕಾರಿ ಬಳಕೆಯಲ್ಲಿ ಹಾಗೂ ಸಾರ್ವಜನಿಕ ಆರೋಗ್ಯದಲ್ಲಿ ಔಷಧಶಾಸ್ತ್ರಜ್ಞರ…

Read More