ಕದಂಬ ಸೈನ್ಯ ವತಿಯಿಂದನಾಡಗೀತೆ ಅರ್ಥ ಬರೆಯುವ ಸ್ಪರ್ಧೆ: ವಿವಿಧ ಕ್ಷೇತ್ರದಸಾಧಕರಿಗೆ ಸನ್ಮಾನ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ನಾಡಗೀತೆ ಅರ್ಥ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಆರು ಶಾಲೆಯ ಒಂದನೂರ ಮೂವತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ವಿಜೇತರಾಗಿದ್ದರು. ಇವರಿಗೆ ಮಂಡ್ಯದ ಡಾ.ಹರ್ಡಿಕರ್ ಭವನದಲ್ಲಿ ಮಾರ್ಚ್ 11 ರಂದು ನಾಡಗೀತೆ ಆಥ೯ ಬರೆಯುವ ಸ್ಪರ್ಧೆ ವಿಜೇತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನುಪೂಜ್ಯ ಚೆನ್ನವೀರ ಮಹಾ ಸ್ವಾಮೀಜಿ ವಹಿಸಿಕೊಂಡಿದ್ದರು.ಈ ಕಾರ್ಯಕ್ರಮಕ್ಕೆ…


