ಹೊಸ ಬೀಟ್ ವ್ಯವಸ್ಥೆ ಜಾರಿ : ಮನೆ ಸುರಕ್ಷತೆಗೆ `ಆರಕ್ಷಕರ ಹೊಸ ಸೂತ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 :ಬೇಸಿಗೆ ರಜೆ, ಮದುವೆ ಮೊದಲಾದ ಶುಭ ಸಮಾರಂಭ, ಪ್ರವಾಸ ಹೀಗೆ ಅನೇಕ ಸಂದರ್ಭಗಳಲ್ಲಿ ಮನೆಗಳಿಗೆ ಕೀಲಿ ಹಾಕಿ ಹೋಗಬೇಕಾದ ಪ್ರಸಂಗ ಬರುತ್ತದೆ. ಇದನ್ನು ಬಳಸಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸುವುದುಂಟು. ಆದರೆ ಈಗ ಹೆದರಬೇಕಿಲ್ಲ. ಈ ಸಂದರ್ಭದಲ್ಲಿ ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಆರಕ್ಷಕ ಇಲಾಖೆ ಹೊಸ ಸೂತ್ರ ಅನುಸರಿಸಿದ್ದು, ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಎನ್ನುವ ಹೊಸ ಯೋಜನೆಯನ್ನು ರೂಪಿಸಿದೆ.ಈ ನೂತನ ಯೋಜನೆ ಮೂಲಕ ವಿಶೇಷ ಸಹಾಯವಾಣಿ ಸಂಖ್ಯೆಯಾದ 8277970747 ಸಂಖ್ಯೆಗೆ…

Read More

ಆ. 19ರೊಳಗಾಗಿ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಉಗ್ರ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16:ನಾಗಮೋಹನ್ ದಾಸ್ ವರದಿ ಶಿಫಾರಸ್ಸು ಆಧರಿಸಿ ರಾಜ್ಯದಲ್ಲೂ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಗಳ ಹಚ್ಚುವ ಕೆಲಸದಲ್ಲಿ ತೊಡಗಿದೆ. ಇದು ಸರಿಯಲ್ಲ ಎಂದು ಕಾರಜೋಳ ಹೇಳಿದರು.ಮೀಸಲಾತಿಯಲ್ಲಿ ಎಸ್ ಸಿ 101 ಹಾಗೂ ಎಸ್ ಟಿ 56 ಜಾತಿಗಳಿವೆ. ಒಳ ಮೀಸಲಾತಿ ವಿಚಾರವಾಗಿ 2004 ರಲ್ಲಿ ಸದಾಶಿವ…

Read More