ತಾಯಿ ಹಾಲು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಿ: ಡಾ. ಮಾಸ್ತಿಹೊಳಿ ಧಾತ್ರಿ ಸಮಗ್ರ ಹಾಲುಣಿಸುವಿಕೆಯ ಮಹತ್ವದ ಕಾರ್ಯಾಗಾರ‌ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಅವಧಿಗೂ ಮುನ್ನ ಶಿಶು ಜನನದಿಂದ‌ ಅಮೃತಕ್ಕೆ ಸಮಾನವಾದ ಎದೆಹಾಲು ಲಭ್ಯವಾಗದಿದ್ದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹಾಲಿನ‌ ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಸಮಗ್ರ ಹಾಲುಣಿಸುವಿಕೆಯ ನಿರ್ವಹಣೆ ಕೇಂದ್ರ ಮತ್ತು ತಾಯಂದಿರ ಹಾಲಿನ ಬ್ಯಾಂಕ್ ಹಾಗೂ ಸುಶೇನಾ ಹೆಲ್ತ್ ಫೌಂಡೇಶನ್ ಹೈದ್ರಾಬಾದ ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ…

Read More

ನೀರಾವರಿಗೆ ನೀಡಿದಷ್ಟೇ ವಿದ್ಯುತ್‌ಗೂ ಪ್ರಾಮುಖ್ಯತೆ: ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣ- ಸಚಿವ ಎಂ.ಬಿ. ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ. ಜಲಕ್ರಾಂತಿಯೊಂದಿಗೆ ಇಂಧನ ಕ್ರಾಂತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದರು.ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ನೀರಿಗೆ ಆದ್ಯತೆ ನೀಡಿದ ಮಾದರಿಯಲ್ಲೇ ರೈತರಿಗೆ ವಿದ್ಯುತ್…

Read More