ನ.8 ರಂದು ಜಿಲ್ಲಾಸ್ಪತ್ರೆಯಲ್ಲಿ ದಾತ್ರಿ ಸಮಗ್ರ ಹಾಲುಣಿಸುವಿಕೆ ನಿರ್ವಹಣಾ ಕೇಂದ್ರದ ಉದ್ಘಾಟನೆ
On November 8, the inauguration of the Donor Comprehensive Breastfeeding Management Centre will be held at the District Hospital.
On November 8, the inauguration of the Donor Comprehensive Breastfeeding Management Centre will be held at the District Hospital.
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.14: ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ ವೀರ ಪರಿವಾರ್ ಸಹಾಯವಾಣಿ ಯೋಜನೆ ಜಾರಿಗೆ ಬಂದಿದ್ದು ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.ಭಾನುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 8:ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಸಾಧಕರು ಯಾರೇ ಆಗಿದ್ದರೂ ಅವರು ಒಪ್ಪಿಕೊಂಡು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವುದಾದರೆ ಅದನ್ನು ಸ್ವೀಕಾರ ಮಾಡಬೇಕು. ವಿರೋಧ ಮಾಡಬಾರದು ಎಂದು ಚನ್ನಮಲ್ಲಿಕಾರ್ಜುನ ಶ್ರೀಗಳು ಪ್ರತಿಕ್ರಿಯೆ ನೀಡಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾನು ಮುಸ್ತಾಕ ಅವರು ದಸರಾ ಉತ್ಸವದ ಉಧ್ಘಾಟನೆ ಮಾಡುವುದು ತಪ್ಪೇನಿಲ್ಲ. ಹಿಂದು, ಮುಸ್ಲಿಂ, ಜೈನ್, ಬೌದ್ಧ ಯಾವುದೇ ಧರ್ಮದವರಿರಲಿ. ಸಾಧಕರು ಪಾಲ್ಗೊಳ್ಳುವುದು ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.ವೀರಶೈವ ಲಿಂಗಾಯತ ಗೊಂದಲವನ್ನು ಮತದಾನದ ಮೂಲಕ ಬಗೆಹರಿಸಿಕೊಳ್ಳಬೇಕು….
ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಬಿ.ಎಲ್.ಡಿ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಇಂದು ಸೋಮವಾರ ನಡೆಯಿತು.ನಗರದ 770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿ ಪೂಜೆ ನೆರವೇರಿಸಿದರು. ಅಲ್ಲದೇ, ಬಿ.ಎಲ್.ಡಿ ಲೈಫಕೇರ್ ತಯಾರಿಸಿರುವ ಹೈಜೀನ್ ಮತ್ತು ಹೆಲ್ತಕೇರ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ ಶ್ರೀಗಳು, ಬಿ.ಎಲ್.ಡಿ.ಇ ಸಂಸ್ಥೆ ಜನಪರ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ನಗರದ ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಆಗಷ್ಡ 11ರಂದು ಸೋಮವಾರ ನಡೆಯಲಿದೆ.770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ…
ಸಪ್ತಸಾಗರ ವಾರ್ತೆ, ವಿಜಯಪುರ,ಆ. 4:ವಿಜಯಪುರ ಜಿಲ್ಲಾ ಮಟ್ಟದ ಪ್ರಪ್ರಥಮ ಯೋಗಾಸನ ಕ್ರೀಡಾಕೂಟ ತಿಡಗುಂದಿ ಪತಂಜಲಿ ಯೋಗ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆಯಿತು.ಸಸಿಗೆ ನೀರೆಯುವ ಮೂಲಕ ಕ್ರೀಡಾಕೂಟ ಉದ್ಘಾಟಿಸಲಾಯಿತು.ಅರಕೇರಿ ಐಆರ್ ಬಿ ಸಿಪಿಐ ಕಲ್ಲನಗೌಡ ಪಾಟೀಲ ಕ್ರೀಡಾಕೂಟ ಉದ್ಘಾಟಿಸಿದರು.ದಿವ್ಯ ಸಾನ್ನಿಧ್ಯವನ್ನು ಶಾಂತವ್ವ ಹರನಾಳ ವಹಿಸಿದ್ದರು.ತಿಡಗುಂದಿ ಕೆಜಿಎಸ್ ಎ ಅಧ್ಯಕ್ಷ ಬಸನಗೌಡ ಹರನಾಳ ಅಧ್ಯಕ್ಷತೆ ವಹಿಸಿದ್ದರು.ಆಡಳಿತಾಧಿಕಾರಿ ಕುಮಾರಗೌಡ ಹರನಾಳ, ಶ್ವೇತಾ ಹರನಾಳ, ಮುಖ್ಯ ಪರಿವೀಕ್ಷಕರಾಗಿ, ಮಲ್ಲಮ್ಮ ಭೋಜಣ್ಣವರ, ಬಸವರಾಜ ಬಾಗೇವಾಡಿ ಉತ್ನಾಳ, ಪುಷ್ಪಾವತಿ ಮೇಟಿ, ರಮೇಶ ಮಾದರ,…
ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…