ಕಗ್ಗೋಡದಲ್ಲಿ ಗೋರಕ್ಷಾ ಕೇಂದ್ರದಮಹಾದ್ವಾರ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29:ಕಗ್ಗೋಡದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ (ಯತ್ನಾಳ) ಗೋರಕ್ಷಾ ಕೇಂದ್ರ ಶ್ರೀ ಸಿದ್ಧೇಶ್ವರ ಸಂಸ್ಥೆಯ ನಿರ್ದೇಶಕ ಸಾಯಿಬಣ್ಣ ಎಸ್ ಬೋವಿ. ಇವರ ಕುಟುಂಬದವರಿಂದ ಮಹಾದ್ವಾರ ನಿರ್ಮಿಸಿದ್ದು, ಮಹಾದ್ವಾರದ ಉದ್ಘಾಟನೆಯನ್ನು ಗೋಮಾತೆಯ ಪೂಜೆಯೊಂದಿಗೆ ವಿಜಯಪುರ ನಗರ ಶಾಸಕ ಹಾಗೂ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತು.ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಚೇರಮನ್ ಬಸಯ್ಯ ಹಿರೇಮಠ, ಕಾರ್ಯದರ್ಶಿಗಳಾದ ಸದಾನಂದ ಎಚ್. ದೇಸಾಯಿ,…

Read More

ವೀರರಾಣಿ ಅಬ್ಬಕ್ಕ, ರಾಣಿ ಚೆನ್ನಮ್ಮ ಪ್ರದರ್ಶಿನಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25:ವಿದ್ಯಾರ್ಥಿಗಳಿಗೆ ಸಮಸ್ಯೆ ಬಂದಾಗ ಹಲವಾರು ಕಡೆ ಎಬಿವಿಪಿ ಹೋರಾಟಗಳನ್ನು ನಿರ್ಮಿಸಿ ಪರಿಹಾರ ಹುಡುಕಿಕೊಟ್ಟಿದೆ ಎಂದು ಸಿದ್ದೇಶ್ವರ ಆಶ್ರಮದ ಪರಮಪೂಜ್ಯ ಬಸವಲಿಂಗ ಮಹಾಸ್ವಾಮೀಜಿಗಳು ಪ್ರಶಂಸಿಸಿದರು.ಎಬಿವಿಪಿಯ 45 ನೇ ಪ್ರಾಂತ ಸಮ್ಮೇಳನದ ವೀರರಾಣಿ ಅಬ್ಬಕ್ಕ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರದರ್ಶಿನಿಯನ್ನು ಸಿದ್ದೇಶ್ವರ ಆಶ್ರಮದ ಪರಮಪೂಜ್ಯ ಬಸವಲಿಂಗ ಮಹಾಸ್ವಾಮೀಜಿಗಳು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಿಗೆ ಸಮಸ್ಯೆ ಬಂದಾಗ ಹಲವಾರು ಕಡೆ ಎಬಿವಿಪಿ ಹೋರಾಟಗಳನ್ನು ನಿರ್ಮಿಸಿ ಪರಿಹಾರ ಹುಡುಕಿಕೊಟ್ಟ ನಿದರ್ಶನಗಳನ್ನು ನಾನು ಸ್ವತ ಕೇಳಿದ್ದೇನೆ. ಅಂತಹ ಉತ್ತಮ ಕಾರ್ಯವನ್ನು…

Read More

ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಜನವರಿ 13ರಿಂದ 15ರವರೆಗೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More

ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಕಚೇರಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಜಿಲ್ಲಾ ಶಾಖೆ ವಿಜಯಪುರ ಕಚೇರಿ ಉದ್ಘಾಟನಾ ಹಾಗೂ ಸಮಾಜ ಪರಿವರ್ತನೆಯಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಡಿ. 28ರಂದು ಬೆಳಿಗ್ಗೆ 11-30 ಗಂಟೆಗೆ ಸ್ಟೇಶನ್ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.ಮಾಜಿ ಶಾಸಕ ರಾಜು ಆಲಗೂರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಕಚೇರಿ…

Read More

ನಾಳೆ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.19 :ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ ಸಮಾರಂಭವು ಡಿ.20ರಂದು ನಗರದ ದರಬಾರ ಶಾಲೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಲೋಕಾರ್ಪಣೆಗೊಳಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ…

Read More

ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17 : ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆವಿಜಯಪುರ,ಡಿ.16,2025: ಭಾರತದ ಪ್ರಮುಖ ನಗರ ಅನಿಲ ವಿತರಣಾ ಕಂಪನಿಗಳಲ್ಲೊಂದಾದ ಥಿಂಕ್ ಗ್ಯಾಸ್, ವಿಜಯಪುರದಲ್ಲಿ ಹಳೆಯ ಹಾಗೂ ಹೊಸ ನಗರ ಬಸ್ ನಿಲ್ದಾಣದ ಸಮೀಪ ತನ್ನ ಕಂಪನಿ-ಮಾಲೀಕತ್ವದ, ಕಂಪನಿ-ನಿರ್ವಹಿತ (COCO) CNG ಸ್ಟೇಷನ್ ಅನ್ನು ಉದ್ಘಾಟಿಸಿದೆ.ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸನಗೌಡ ಪಾಟೀಲ ಯತ್ನಾಳ, ವಿಧಾನಸಭಾ ಸದಸ್ಯರು – ವಿಜಯಪುರ, ಮಡಿವಾಳಪ್ಪ ಕರಡಿ, ಮೇಯರ್, ನಗರ ನಿಗಮ, ವಿಜಯಪುರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಂಗರಾಜನ್…

Read More

ಬಿ.ಎಲ್.ಡಿ.ಇ ಧ್ವನಿ 98.6 FM ರೇಡಿಯೋ ಕೇಂದ್ರದ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ “ಬಿ.ಎಲ್.ಡಿ.ಇ ಧ್ವನಿ 98.6 FM ಸಮುದಾಯ ಬಾನುಲಿ ಕೇಂದ್ರವನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ರವಿವಾರ ಉದ್ಘಾಟಿಸಿದರು.ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಬಿ.ಎಲ್.ಡಿ.ಇ ಧ್ವನಿ 98.6 FM ಆಕಾಶವಾಣಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ, ಯುವಕರು, ಮಹಿಳೆಯರು ಮತ್ತು ರೈತ ಸಮುದಾಯಗಳಿಗಾಗಿ ವಿನೂತನ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ರೇಡಿಯೋ…

Read More

ವೀರ ಪರಿವಾರ್ ಸಹಾಯವಾಣಿ ಕೇಂದ್ರ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.14: ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ ವೀರ ಪರಿವಾರ್ ಸಹಾಯವಾಣಿ ಯೋಜನೆ ಜಾರಿಗೆ ಬಂದಿದ್ದು ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.ಭಾನುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ…

Read More