ತ್ಯಾಗ, ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವ- ಅಮರೇಶ ಸಾಲಕ್ಕಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17 :ನಾವು ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ದೇಶಕ್ಕಾಗಿ ನಿಸ್ವಾರ್ಥವಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣೆಯಾಗಿದೆ ಎಂದು ಇತಿಹಾಸ ಉಪನ್ಯಾಸಕ ಅಮರೇಶ ಸಾಲಕ್ಕಿ ಹೇಳಿದರು.ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಷ್ಟು ಸುಲಭವಾಗಿ ಸಿಕ್ಕಿರುವುದಿಲ್ಲ. ಅದಕ್ಕಾಗಿ…

Read More

ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಆಚರಿಸಲಾಯಿತು.ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ತುಕಾರಾಮ ಚಂಚಲಕರ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ, ಎಲ್ಲರೂ ದೇಶಪ್ರೇಮವನ್ನು ಮೈಗೂಢಿಸಿಕೊಳ್ಳಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್. ಗುಡ್ಲೇನವರ,…

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ‌ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….

Read More

ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ನಗರದ ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಇದರ ಅಂಗವಾಗಿ ವಿದ್ಯಾರ್ಥಿಗಳು ಭಾರತ ಮಾತೆ, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಒನಕೆ ಓಬವ್ವ ಮುಂತಾದ ಮಹನೀಯರ ವೇಷ ಧರಿಸಿ ಕಾರ್ಯಕ್ರಮಕ್ಕೆ ಅತ್ಯಂತ ಮೆರಗನ್ನು ತಂದ ಕೊಟ್ಟರು.

Read More

ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ‌ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ‌ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ‌,ಗಾಯನ ಪ್ರೇಕ್ಷಕರ…

Read More

ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ…

Read More

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…

Read More

ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶುಕ್ರವಾರ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಸೇನಾಪಡೆಯ ನಿವೃತ್ತ ಸುಬೇದಾರ ವಿಶ್ವನಾಥ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ಶಾಲೆಯ ನಾನಾ ಸದನಗಳ ವಿದ್ಯಾರ್ಥಿಗಳ ಪದ ಕವಾಯತ್ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾವಧಿಯಲ್ಲಿ ನಡೆದ ಸೇನಾ ಕಾರ್ಯಾಚರಣೆ, ಯೋಧರ ತ್ಯಾಗ, ಬಲಿದಾನಗಳ ಕುರಿತು ವಿವರಿಸಿದರು. ಅಲ್ಲದೇ, ಮಾಜಿ ರಾಷ್ಟ್ರಪತಿ…

Read More

ಡಿಸೆಂಬರ್ 7ರಂದು ವಕ್ಷಥಾನ್ ಹೆರಿಟೇಜ್ ರನ್-2025

ಸಪ್ತಸಾಗರ, ವಾರ್ತೆ,ವಿಜಯಪುರ, ಆ. 15: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ,…

Read More