
ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ
ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…