ಇಂಡಿಯಲ್ಲಿ ಮತ್ತೆ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಾಯ

ಮುಖಕ್ಕೆ ಗಂಭೀರ ಗಾಯಗೊಂಡ 9 ವರ್ಷದ ಬಾಲಕಿ – 5 ವರ್ಷದ ಬಾಲಕನ ಕೈಗೆ ಕಚ್ಚಿದ ನಾಯಿ ಸಪ್ತಸಾಗರ ವಾರ್ತೆ,ವಿಜಯಪುರ, ಆ.7: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ 9 ವರ್ಷದ ಬಾಲಕಿ ಹಾಗೂ 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಈ…

Read More

ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಯುವಕನೋರ್ವ ರೈಲು ಹಳಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂಡಿ ನಗರದ ರೈಲು ನಿಲ್ದಾಣ ಹತ್ತಿರ ಶನಿವಾರ ರಾತ್ರಿ ನಡೆದಿದೆ.ಮೃತ ಯುವಕನನ್ನು ಇಂಡಿ ತಾಲೂಕಿನ ಸಾತಲಗಾಂವ ಪಿ ಐ ಗ್ರಾಮದ ವಿಜಯ ಮಲ್ಲಿಕಾರ್ಜುನ ಮಡಗೊಂಡ (24) ಎಂದು ಗುರುತಿಸಲಾಗಿದೆ.ಶನಿವಾರ ರಾತ್ರಿ 2 ಗಂಟೆಗೆ ಸೊಲ್ಲಾಪುರ ಹುಬ್ಬಳ್ಳಿ ರೈಲು (56903 ) ಸಂಚರಿಸುವಾಗ ಎರಡೂ ಹಳಿಗಳ ನಡುವೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ರೈಲ್ವೆ ಪೊಲೀಸರ ಮಾಹಿತಿಯ…

Read More

ಇಂಡಿ ಲಿಂಬಿಗೆ ವಿಶ್ವದೆಲ್ಲೆಡೆ ಒಮಾನ್ , ದುಬೈ , ಯುಕೆ , ಸೇರಿದಂತೆ ಇತರೆ ರಾಷ್ಟ್ರಗಳಿಗೆ ಬೇಡಿಕೆ :ಡಾ ಬಿ ಫಕ್ರುದ್ದೀನ್

ಸಪ್ತಸಾಗರ ವಾರ್ತೆ ಇಂಡಿ, ಮಾ. 12: ಇಂಡಿ ಲಿಂಬೆಗೆ ಜಿ ಐ ಟ್ಯಾಗ್ ಮಾನ್ಯತೆ ಪಡೆದ ಹಿನ್ನಲೆಯಲ್ಲಿ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚಾಗಿದೆ ಎಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಮತ್ತು ಯೋಜನಾ ಸಂಯೋಜಕರಾದ ಡಾ ಬಿ.ಫಕ್ರುದ್ದಿನ್ ಹೇಳಿದರು. ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಶ್ರೀ ಮರುಳಸಿದ್ದೇಶ್ವರ ಮಂಗಲ ಕಾರ್ಯಲಯ ಆವರಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಹಾಗೂ ರಾಜ್ಯ 20 ಜಿಐ ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳ ಬೀಜ ಬ್ಯಾಂಕ್ ಸ್ಥಾಪನೆ…

Read More

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಿ- ಸಾವುಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 29:ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಸಾವುಕಾರ ಅವರು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಶವಂತರಾಯಗೌಡ ಅವರುಒಬ್ಬ ಜಾತ್ಯಾತೀತ ನಾಯಕರಾಗಿದ್ದು, ಎಲ್ಲ ಸಮುದಾಯದವರ ಪ್ರೀತಿಗೆ ಪಾತ್ರರಾಗಿದ್ದಾರೆ. ಮತಕ್ಷೇತ್ರದಲ್ಲಿ ಅವರ ಅಧಿಕಾರಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆದಿರುತ್ತವೆ. ಇವರೊಬ್ಬ ತಳಮಟ್ಟದ ಹಾಗೂ ಸಜ್ಜನ ರಾಜಕಾರಣಿಯಾಗಿದ್ದು, ಅಂದರೆ ಮೂರು ಬಾರಿ…

Read More

ಶ್ರೀ ಸಿದ್ಧಲಿಂಗನ ಸನ್ನಿದಾನದಲ್ಲಿ ಕಾರ್ತಿಕ ದೀಪೋತ್ಸವ

ಸಪ್ತಸಾಗರ ವಾರ್ತೆ, ಇಂಡಿ, ನ. 8: ತಾಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದ ಕೈವಲ್ಯಧಾಮ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಕಾರ್ತಿಕ ಮಾಸದ ಅಂಗವಾಗಿ ನಿತ್ಯ ಸಂಜೆ ದೀಪೋತ್ಸವ ನಡೆಯುತಿದೆ. ಈ ನಿಮಿತ್ಯ ಶುಕ್ರವಾರ ಸಂಜೆ ಭಕ್ತರು ಮಣ್ಣಿನ ಪಣತೆಯಲ್ಲಿ ದೀಪ ಬೆಳಗಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ತೈಲದ ದೀಪದಲ್ಲಿ ಸ್ವಸ್ಥಿಕ್ ಚಿತ್ರ, ಲಿಂಗದ ಚಿತ್ರ, ಓಂ ನಮ: ಶಿವಾಯ ಎಂಬ ಶಿವನಾಮ, ಶ್ರೀ ಸಿದ್ಧಲಿಂಗನ ನಾಮಸ್ಮರಣೆ, ಗುರು ಬಂಥನಾಳ ಶಿವಯೋಗಿಗಳ ನಾಮಸ್ಮರಣೆ ಮಾಡಿದರು.ಮಹಿಳೆಯರು ಮಕ್ಕಳು ಆದಿಯಾಗಿ ಈ ಕಾರ್ಯಕ್ರಮದಲ್ಲಿ…

Read More

ಸಿಂದಗಿ, ಇಂಡಿ ಪ್ರವಾಹಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 28:ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಸರ್ಕಾರ-ಜಿಲ್ಲಾಡಳಿತ ನಿಮ್ಮೊಂದಿಗಿದೆ. ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸಿ, ಪರಿಹಾರ ಕಲ್ಪಿಸಲಿದೆ. ಪ್ರವಾಹದಿಂದ ಹಾನಿಗೊಳಗಾದ ಬೆಳೆ ನಾಶ- ಮನೆ ಹಾನಿಯನ್ನು ಸಂಪೂರ್ಣವಾಗಿ-ಸಮಗ್ರವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.ಪ್ರವಾಹ ಪೀಡಿತ ಜಿಲ್ಲೆಯ ಸಿಂದಗಿ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More