ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨…

Read More

ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…

Read More