ಶಿಫಾಗೆ ಮತ್ತೊಂದು ಜಾಗತಿಕ ಗೌರವ: ರಷ್ಯಾದ ಪರಮಾಣು ಶಕ್ತಿ ವಿಶ್ವ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವಿಶ್ವ ಯುವ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದ ವಿಜಯಪುರದ ಕುಮಾರಿ ಶಿಫಾ ಜಮಾದಾರ ಅವರು ಇದೀಗ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ (IAEA) ಹಾಗೂ ರಷ್ಯಾ ಸರ್ಕಾರದ ಸಹಯೋಗದಲ್ಲಿ ರಷ್ಯಾದ ಆಬ್ನಿನ್ಸ್ಕ್ ನಗರದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಮಾಣು ಶಕ್ತಿಯ ಶಾಂತಿಯುತ ಬಳಕೆ, ಹಸಿವು ನಿವಾರಣೆ ಹಾಗೂ ಜಾಗತಿಕ ಅಭಿವೃದ್ಧಿಗೆ ಪರಮಾಣು…

Read More

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು : ಮೇ -27:ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು. ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು…

Read More

ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಜಿಗಜಿಣಗಿ ಪತ್ರ

ಸಪ್ತಸಾಗರ ವಾರ್ತೇ,ವಿಜಯಪುರ, ಮೇ 5:ಗದಗದಿಂದ ಮುಂಬಯಿಗೆ ಸಂಚರಿಸುವ ರೈಲ್ವೆಗೆ ಇಂಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.‌ನಿಂಬೆ ಬೆಳೆಯ ಜಾಗತಿಕ ಟ್ಯಾಗ್ ಪಡೆದಿರುವ ದೇಶದ ಎಲ್ಲ ಕಡೆ ನಿಂಬೆ ಹಣ್ಣು ಸರಬರಾಜು ಮಾಡುವ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗವಾಗಿರುವ‌ ಇಂಡಿ ಸಾಕಷ್ಟು ವ್ಯಾಪಾರ ವಹಿವಾಟಿನಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಅತ್ಯುತ್ತಮ ಗುಣಮಟ್ಟದ ದ್ರಾಕ್ಷಿ, ದಾಳಿಂಬೆ ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತಿದ್ದು, ಜವಳಿ ವ್ಯಾಪಾರದ ಕೇಂದ್ರವಾಗಿರುವ ಇಂಡಿ…

Read More

ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಅಭಿಯಾನಕ್ಕೆ ಚಾಲನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 14:ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಎಂಬ ಅಭಿಯಾನದ ಅಂಗವಾಗಿ ಈ ಸಂದೇಶವುಳ್ಳ ಪೋಸ್ಟರ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ನಗರ ಮಂಡಳ ವತಿಯಿಂದ ಅಧ್ಯಕ್ಷ ಸಂದೀಪ್ ಪಾಟೀಲ್ (ಝಳಕಿ) ನೇತೃತ್ವದಲ್ಲಿ ವಿಜಯಪುರದ ವಾರ್ಡ್ ನಂ.೭ ರಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.ಅಭಿಯಾನದಲ್ಲಿ ಪಾಲ್ಗೊಂಡ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಆರ್‌ಎಸ್‌ಎಸ್ ನಿಷೇಧ ಮಾಡುವ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಬಾಲಿಷತನದಿಂದ ಕೂಡಿದೆ….

Read More

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨…

Read More

ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…

Read More