ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17:ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ…

Read More