ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 15 : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.​ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಶೇ.100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು…

Read More