ಪುನರ್ವಸತಿ ವಿಳಂಬ ಬೇಡ; ಮೂಲಸೌಕರ್ಯ ಕಲ್ಪಿಸಿ ಕಾಮಗಾರಿ ತ್ವರಿತಗೊಳಿಸಿ

ಖಾಜಾ ನಗರ–ಟಿಪ್ಪು ನಗರದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು.31:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಿ, ಮಂಜೂರಾಗಿರುವ ಜಾಗದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಬುರಣಾಪುರ ಗ್ರಾಮದ ಸರ್ವೇ ನಂ.67/1ರಲ್ಲಿ ಪುನರ್ವಸತಿಗಾಗಿ 5 ಎಕರೆ ಜಮೀನು ಮಂಜೂರು ಮಾಡಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಸಂಘಟನೆ ಸ್ವಾಗತಿಸಿದ್ದು, ಜಮೀನು ಮಂಜೂರಿನಲ್ಲೇ…

Read More

ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More