ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ ಹೊತ್ತಿಗೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15: ಕನಕದಾಸರ ಕೀರ್ತನೆಗಳು ಸಮಾನತೆ, ಮಾನವೀಯತೆ, ವೈಚಾರಿಕತೆಯ ಆಧಾರದ ಮೇಲೆ ಸ್ವಸ್ಥ ಸಮಾಜ ನಿರ್ಮಿಸುವ ಸಾಮಾಜಿಕ ಕಾಳಜಿ ಹೊಂದಿದ್ದು, ಅವು ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ಸಂಜೆ ಶ್ರೀ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಆನ್ ಲೈನ್ 116 ನೇ ಉಪನ್ಯಾಸದಲ್ಲಿ ‘ಕನಕದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ…

Read More

ಹೇಮರೆಡ್ಡಿ ಮಲ್ಲಮ್ಮಳ ಬದುಕು ಮನುಕುಲಕ್ಕೆ ಆದರ್ಶ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮೇ. 10: ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರೆಡ್ಡಿ ಮಲ್ಲಮ್ಮಳ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೈವಭಕ್ತಿ, ತಪಸ್ಸು,…

Read More

ಗಾಂಧೀಜಿ, ಶಾಸ್ತ್ರಿಯವರತ್ಯಾಗ, ಬಲಿದಾನಸದಾನಮಗೆಆದರ್ಶಪ್ರಾಯವಾಗಿರುತ್ತವೆ- ಮುಖ್ಯಮಂತ್ರಿಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು,ಅ. 2: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು,…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More