ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ‌ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14:ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಉಲ್ಬಣಿಸಿದರೆ ಆಯಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ತಕ್ಷಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ‌ ಕಚೇರಿ ಸಭಾಂಗಣದಲ್ಲಿ‌ ಗುರುವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಏಪ್ರಿಲ್ ಒಂದರಿಂದ ಜಾರಿಗೆ ಬಂದಿದೆ.‌ ಇದರಡಿ ನಾಲ್ಕು…

Read More

ಆಲಿಕಲ್ಲು ಮಳೆ:ಬೆಳೆ ಹಾನಿ ಸಮೀಕ್ಷೆಗ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ‌ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ…

Read More

16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.19:ನನ್ನ ಭಾರತ ನನ್ನ ಮತ-ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕೆ ಎಂಬ ಘೋಷ ವಾಕ್ಯದಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 25 ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಹಿನ್ನಲೆಯಲ್ಲಿ ನಡೆದ ಪೂರ್ವ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯುವಕರಲ್ಲಿ…

Read More

ಜಿಲ್ಲೆಯ ಬ್ಯಾಂಕ್, ಹಣಕಾಸು ಸಂಸ್ಥೆಗಳು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಖಾಸಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಭದ್ರತೆ ವ್ಯವಸ್ಥೆಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಬ್ಯಾಂಕ್ ಸುರಕ್ಷತೆ ಹಾಗೂ ಭದ್ರತಾ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇತ್ತೀಚೆಗೆ ಜನರು ತಮ್ಮ ಹಣ, ಆಭಣರಗಳನ್ನು ಸುರಕ್ಷತೆ ದೃಷ್ಟಿಯಿಂದ ಬ್ಯಾಂಕಿನಲ್ಲಿಟ್ಟಿರುತ್ತಾರೆ. ಅವರ ವಸ್ತುಗಳ…

Read More

ಯುವನಿಧಿ: ಸ್ವಯಂ ಘೋಷಣೆಗೆ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.8:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ತಮ್ಮ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸ್ವಯಂ ಘೋ಼ಷಣೆಯನ್ನು ಆಗಸ್ಟ್ 25ರೊಳಗಾಗಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.ಯುವನಿಧಿ ಯೋಜನೆ ನೋಂದಣಿ‌ ಮಾಡಿಕೊಂಡಿರುವವರು ತಮ್ಮ ಅರ್ಜಿಯನ್ನುhttps://sevadindhuservices.karnataka.gov.in ವೆಬ್‌ಸೈಟ್‌ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08352-250383 ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗ…

Read More