ಜ.10 ರಿಂದ 17ರವರೆಗೆ ಸಿದ್ದೇಶ್ವರ ಜಾನುವಾರು ಜಾತ್ರೆ: ಅಚ್ಚುಕಟ್ಟು ಆಯೋಜನೆಗೆ ಜಿಲ್ಲಾಧಿಕಾರಿಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.3: ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ತಾಲೂಕಿನ ತೊರವಿಯಲ್ಲಿ ನಡೆಯುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ಜ.10ರಿಂದ 17ರವರೆಗೆ ನಡೆಯಲಿದ್ದು, ಜಾತ್ರೆಯನ್ನು ಅತ್ಯಂತ ಅಚ್ವುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಗಡಿ ಭಾಗವಾಗಿರುವುದರಿಂದ ಜಾತ್ರೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ…

Read More

ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿ- ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ…

Read More