ಯೋಗದಿಂದ ದೇಹ-ಮನಸ್ಸಿನ ಸಮತೋಲನ ಸಾಧ್ಯ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸು ಒಗ್ಗೂಡಿ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರ್.ಕೆ.ಎಮ್. ಸಮೂಹ ಸಂಸ್ಥೆಗಳು ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ…

Read More

ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಯೋಗ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಏಳು ದಿನಗಳಿಂದ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳಿಗಾಗಿ ಡಾ. ಬಿ.ಎಂ. ಪಾಟೀಲ್ ಗುರೂಜಿಯವರ ನೇತೃತ್ವದಲ್ಲಿ ಸಂತಸದ ಕಾರ್ಯಕ್ರಮ ಮತ್ತು ಸುದರ್ಶನ ಕ್ರಿಯೆ ಶಿಬಿರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಡಾ. ಎಂ.ಎಸ್. ಮಾಳಿ, ಆರೋಗ್ಯಕರ ಜೀವನಕ್ಕೆ ಮನಸ್ಸಿನ ಶಾಂತಿ ಅತ್ಯಗತ್ಯವಾಗಿದೆ. ಮನಸ್ಸು…

Read More

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯಯುತ ಜೀವನಕ್ಕಾಗಿ ಯೋಗ ಮಾಡಿ -ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಯೋಗವು ಜಗತ್ತಿಗೆ ನಮ್ಮ ದೇಶ…

Read More