ಅಂತರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಬಸವರಾಜ ಬಾಗೇವಾಡಿ ಭಾಜನ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದ ಬಸವರಾಜ ಬಾಗೇವಾಡಿ ಅವರಿಗೆ ಅಂತರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ–2026 ನೀಡಿ ಗೌರವಿಸಲಾಗಿದೆ.ಆಗಸ್ಟ್ 1 ಮತ್ತು 2ರಂದು ಹೈದರಾಬಾದ್‌ನ ಚಂಪಾಪೇಟೆಯ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ 2ನೇ ಅಂತರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಅಂಗವಾಗಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಮಾರ್ಷಲ್ ಆರ್ಟ್ಸ್ ಶಿಕ್ಷಕರು, ತರಬೇತುದಾರರು ಹಾಗೂ ತೀರ್ಪುಗಾರರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ಮಾರ್ಷಲ್ ಆರ್ಟ್ಸ್ ಹಾಗೂ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ, ಉತ್ನಾಳ…

Read More

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ. ಸಮಗ್ರ ಅಭಿವೃದ್ಧಿಗೆ ಆದ್ಯತೆ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ23: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ…

Read More

ಎಸ್.ವಿ. ಬುರ್ಲಿ ಹಾಗೂ ಜಯಶ್ರೀ ಬುರ್ಲಿ ಇವರಿಗೆ ಜೀವಮಾನದ ಅಂತರಾಷ್ಟ್ರೀಯ ಫೆಲೋಷಿಪ್-26 ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಜಿಲ್ಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರು ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ ಇಂಡಿಯಾದ ನ್ಯಾಷನಲ್ ಡೈರೆಕ್ಟರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ. ಬುರ್ಲಿ ಇವರಿಗೆ ಹಾಗೂ ಜಯಶ್ರೀ ಬುರ್ಲಿ ಜೀವಶಾಸ್ತ್ರಉಪನ್ಯಾಸಕಿ ಇವರಿಗೆ ಇಂಡೋ–ನಾಮ್ ಸೈಂಟಿಫಿಕ್‌ ಸಮ್ಮಿತ್ -26 ಫೆಲೋ ಶಿಪ್ ಪ್ರಶಸ್ತಿ ಘೋಷಿಸಲಾಗಿದೆ.ಮೇ 17 ರಿಂದ22 ರವರೆಗೆ ವಿಯೆಟ್ನಾಂನ ಡನಾಂಗ್ ದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ…

Read More

ನಾಗಠಾಣದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಇಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಹೆಣ್ಣು ಮಕ್ಕಳಾದ ಅನುಶ್ರೀ- ಶ್ರೀನಿಧಿ ಬಂಡೆ, ಸಮೃದ್ಧಿ-ದೀಪಾ,ಭಾಗ್ಯ-ಸನ್ನಿಧಿ ಅವರು ಪರಸ್ಪರ ಸಿಹಿ ಹಂಚಿಕೊಂಡು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಿದರು.ಹೆಣ್ಣು ಎಂದರೆ ಮನೆಯ ಬೆಳಕು. ಹುಟ್ಟಿನಿಂದ ಸಾಯುವ ತನಕ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವವಳು. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ಜೀವಿಸುವುದು ಕಷ್ಟದಾಯಕ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು…

Read More