ಕ್ಯಾಂಪಸ್ ಸಂದರ್ಶನ:ಬಿಎಲ್ಡಿಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 18:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಜೂನ್ 16 ಮಂಗಳವಾರ ಮತ್ತು ಜೂನ್ 17 ಬುಧವಾರ ಎರಡು ದಿನ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 46 ಡಿಪ್ಲೋಮಾ ಮತ್ತು 48 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಧಾರವಾಡದ ನಿಡೆಕ್(NIDEK) ಸಂಸ್ಥೆ ಮತ್ತು ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಹಾಗೂ ಐಟಿಐ ವತಿಯಿಂದ ಆಯೋಜಿಸಲಾದ ಈ ಕ್ಯಾಂಪಸ್ ಸಂದರ್ಶನದಲ್ಲಿ ನಿಡೆಕ್ ಮುಖ್ಯ ವ್ಯವಸ್ಥಾಪಕ ಸೋಮಶೇಖರ, ವ್ಯವಸ್ಥಾಪಕ ಮಂಜುನಾಥ, ಮಾನವ ಸಂಪನ್ಮೂಲ ವಿಭಾಗದ ಚಂದನಾ ಹಾಗೂ ನಿಶ್ಮಿತಾ ಸಂದರ್ಶನ…

Read More

ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More

ಕ್ಯಾಂಪಸ್ ಸಂದರ್ಶನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆಯ್ಕೆ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ, ಎಂ.ಬಿ.ಎ. ವಿಭಾಗದಲ್ಲಿ ನಾನಾ ಕಾರ್ಪೋರೇಟ್‌ ಕಂಪನಿಗಳು ನಡೆಸಿದ ಕ್ಯಾಂಪಸ್‌ ಸಂದರ್ಶನದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾನಾ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.ಕುಮಾರ ಅಭಿಷೇಕ ಬಿಲ್ಲದ, ಕಾವ್ಯಾ ಹಿರೇಮಠ ಅವರು ಪುಣೆಯ ಡಿಸೈನ್‌ ಕರ್ವ ಟೆಕ್ನಾಲಜಿ ಕಂಪನಿಗೆ ಆಯ್ಕೆಯಾದರೆ, ನಿವೇದಿತಾ ತೊಂಡಿಹಾಳ, ಸಚೀನ ಪಟ್ಟಣಶೆಟ್ಟಿ, ಬಸವರಾಜ ದಡ್ಡಿಮನಿ, ಅರುಣ ಮೊಪಗಾರ ಅವರು ಜಿಕ್ಸಿಸ್‌…

Read More