
ವೃಕ್ಷೋತ್ಥಾನ ಹೆರಿಟೇಜ್ ರನ್ ಗೆ ಟಿ. ಭೂ ಬಾಲ್ ನರಿಗೆ ಆಹ್ವಾನ
ಸಪ್ತಸಾಗರ ವಾರ್ತೆ ವಿಜಯಪುರ, ಸೆ.10: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025 ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ರಾಜ್ಯ ಇ- ಆಡಳಿತ ಇಲಾಖೆಯ ನಾಗರಿಕರಿಗೆ ವಿದ್ಯುನ್ಮಾನ ಸೇವೆ ಪೂರೈಕೆ ನಿರ್ದೇಶಕ(Electronic Delivery Of Citizen Services) ಟಿ. ಭೂಬಾಲನ್ ಅವರಿಗೆ ಆಹ್ವಾನ ನೀಡಲಾಗಿದ್ದು, ಈ ಆಮಂತ್ರಣಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2025ರ ರಾಯಭಾರಿ ಮತ್ತು ಭಾರತೀಯ ರೇಲ್ವೆಯ ಹಿರಿಯ ಅಧಿಕಾರಿ ಪ್ರವೀಣ ಕಾತರಕಿ ಮತ್ತು ಕೈಗಾರಿಕೆ…