ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2026-27ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ ಬಿಪಿ) ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳನ್ನು ಮೆರೆದ ಮಕ್ಕಳಿಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ನವದೆಹಲಿಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ.18 ವರ್ಷದೊಳಗಿನ ಅರ್ಹ ಮಕ್ಕಳು ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿ ಹಾಗೂ…

Read More

ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಈ ತಾತ್ಕಾಲಿಕ ಅತಿಥಿ ಉಪನ್ಯಾಸಕರನ್ನು ಮುಂದುವರಿಸಲಾಗುವುದು.ಆಸಕ್ತ ಅಭ್ಯರ್ಥಿಗಳು ಮೇ 25 ರೊಳಗಾಗಿ ಆಯಾ ವಿಷಯದ‌ ಹುದ್ದೆಗಳಿಗೆ ಜಿಲ್ಲಾ…

Read More

ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ‌ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ‌ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.‌ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ…

Read More

ಐಟಿಐ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ.11:ಜಿಲ್ಲೆಯ 10 ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್‌ಸಿವಿಟಿ ಸಂಯೋಜನೆ ಹೊಂದಿರುವ ವೃತ್ತಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಗಸ್ಟ್-2026ನೇ ಸಾಲಿನ ಪ್ರವೇಶ ಪಡೆಯಲು 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು www..cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆ ದಿನವಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿಲ್ಲ. ಜಿಲ್ಲಾ ನೋಡಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರದಲ್ಲಿ 08 ಸಾಂಪ್ರದಾಯಿಕ ವೃತ್ತಿಗಳಲ್ಲಿ ಮತ್ತು 06 ಇಂಡಸ್ಟ್ರೀಸ್-4.0…

Read More

ಸಾಧನೆ ಯೋಜನೆಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜ.5:ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಅನುಷ್ಠಾನಗೊಳ್ಳುವ ಸಾಧನೆ ಯೋಜನೆಗೆ ಸೇವಾಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ಜ.31 ರ ವರೆಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಿದ ಅರ್ಜಿಯ ಹಾರ್ಡ್ ಪ್ರತಿಯನ್ನು ಜಿಲ್ಲಾ ಕಚೇರಿ ಅಥವಾ ಸಂಬಂಧಿಸಿದ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ನೀಡಬೇಕು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದಪ್ರತಿಭಾ ಮೊ: 9606151149 ವಿಜಯಪುರ ತಾಲ್ಲೂಕು ಪಂಚಾಯತ ರವಿ ರಾಥೋಡ್ ಮೊ;9035553337 ಇಂಡಿ ತಾಲೂಕು…

Read More

ಕೃಷಿ ಕಾಯಕಯೋಗಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಕೃಷಿಯಲ್ಲಿ ವಿಶಿಷ್ಟ ಸಾಧನೆ ಅದರಲ್ಲೂ ಸಾವಯವ, ಸುಸ್ಥಿರ, ಶೂನ್ಯಬಂಡವಾಳ, ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವದರ ಜೊತೆಗೆ ಇತರೆ ರೈತರಿಗೂ ತಮ್ಮ ಸಾಧನೆಯನ್ನು ತಿಳಿಸಿಕೊಡುತ್ತ ಅವರನ್ನು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸುವಂತೆ ಪ್ರೆರೇಪಿಸುತ್ತಿರುವ ವಿಜಯಪುರ ಜಿಲ್ಲೆಯ ಅರ್ಹ ರೈತರಿಂದ ವಿಜಯಪುರ ತಾಲೂಕಿನ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸೇವಾ ಸಂಸ್ಥೆಯ ವತಿಯಿಂದ ಅರ್ಜಿಯನ್ನು ಆವ್ಹಾನಿಸಲಾಗಿದೆ.ಡಿ. ೧೩ ರಂದು ಜರುಗುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೃಷಿ ಕಾಯಕಯೋಗಿ ಪ್ರಶಸ್ತಿ ಜೊತೆಗೆ ರೂ. ೨೫,೦೦೦ ನಗದು…

Read More

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.5 :2025-26ನೇ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಅಭ್ಯರ್ಥಿಗಳಿಂದ ಶಿಷ್ಯ ವೇತನ ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು 20-12-2025 ಕೊನೆಯ ದಿನವಾಗಿದ್ದು, ಶಿಷ್ಯ ವೇತನದ ಬಗ್ಗೆ ಮಾಹಿತಿ ಹಾಗೂ ಅರ್ಜಿಯನ್ನುsangeeetanrityaacademy.karnataja.gov.in ನಲ್ಲಿ ಪಡೆದುಕೊಳ್ಳಬಹುದು. ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ‌ ಪಡೆಯಬಹುದಾಗಿದೆ.ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ…

Read More

ಹೈಟೆಕ್ ಹಾರ್ವೆಸ್ಟರ್ ಹಬ್ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…

Read More

ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More