ಬಂಜರು ಭೂಮಿಯನ್ನು ನೀರಾವರಿ ಮೂಲಕ ನಂದನವನವನ್ನಾಗಿ ಮಾಡಿರುವ ಸಚಿವ ಎಂ.ಬಿ. ಪಾಟೀಲ-
Minister M. B. Patil has transformed barren land into a paradise through irrigation.
Minister M. B. Patil has transformed barren land into a paradise through irrigation.
ಸಪ್ತಸಾಗರ ವಾರ್ತೆ,ವಿಜಯಪುರ, ಆ. 17: ನೀರಾವರಿಯಿಂದಾಗಿ ಕೃಷಿಯಷ್ಟೇ ಅಲ್ಲ, ಟ್ರ್ಯಾಕ್ಟರ್ ಮತ್ತು ಕೃಷಿ ಉಪಕರಣಗಳನ್ನು ಮಾರಾಟ ಮಾಡುವವರಿಗೂ ವರದಾನವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿಸಿ ಅವರು ಮಾತನಾಡಿದರು.ಜಗತ್ತು ಆಧುನೀಕರಣದತ್ತ ಸಾಗಿರುವುದರಿಂದ ಅದಕ್ಕೆ ತಕ್ಕಂತೆ ಕೃಷಿ ಸಲಕರಣೆಗಳನ್ನು ಬಳಸಬೇಕಾಗುತ್ತಿದೆ. ಟ್ರ್ಯಾಕ್ಟರ್ ರೈತರ ಬೆನ್ನೆಲುಬಾಗಿದ್ದು, ರೈತರ ಶ್ರಮವನ್ನು ಕಡಿಮೆ ಮಾಡಿ ಹೊಲದ ಕೆಲಸವನ್ನು ಬೇಗ ಮತ್ತು ಸುಲಭವಾಗಿ…