ಸರ್ವರ್ ಸಮಸ್ಯೆ ಬಗೆಹರಿಸಿ –ಅಪ್ಪುರಾಜ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15:ಸರ್ವರ್ ಸಮಸ್ಯೆ ಬಗೆಹರಿಸಿ ಜನರಿಗೆ ಸಕಾಲಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.ಜಿಲ್ಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಮುಂಜಾನೆ 8 ಗಂಟೆಯಿಂದಲೇ ತಹಸೀಲ್ದಾರ್ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ದಿನವಿಡೀ ಕಾಯುವಂತಾಗಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ…

Read More

ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು-ಮಚಾಡೋ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11: ಸಮುದಾಯಗಳನ್ನು ಪೀಡಿಸುವ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬ್ರೆಜಿಲ್ ನ ಸಾ ಪೌಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಪ್ರೊ. ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.ಗುರುವಾರ ತಮ್ಮ ಪತ್ನಿ ಮತ್ತು ತಮ್ಮದೇ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ. ಲೂಸಿಯಾನ್ ಎಂ. ಬೆನಧ್ಯಾಕ್ ಅವರ ಜೊತೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್…

Read More