ಗ್ಯಾರಂಟಿ ಯೋಜನೆಗಳ ಕಲಾ ಜಾಥಾ ಪ್ರದರ್ಶನ: ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ…

Read More