ಜೈ ಸಂತೋಷಿ ಮಾತಾ ಜಾತ್ರೆಗೆ ಅದ್ದೂರಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ಕಡಿಮೆ ಅವಧಿಯಲ್ಲಿ ಜೈ ಸಂತೋಷಿ ಮಾತಾ ದೇವಸ್ಥಾನವನ್ನು ಅತ್ಯಂತ ಸುಂದರವಾಗಿ ಅಭಿವೃದ್ಧಿಪಡಿಸಿರುವುದು ಸಂತಸ ತಂದಿದೆ ಎಂದು ರಾಮನಗೌಡ ಪಾಟೀಲ ಯತ್ನಾಳ ಹೇಳಿದರು.ಜೈ ಸಂತೋಷಿ ಮಾತಾ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ತಂದೆ ಬಸನಗೌಡ ಪಾಟೀಲ ಯತ್ನಾಳ ಅವರು ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡಿದ್ದು, ಅದರ ಸದುಪಯೋಗ ಪಡೆದು ದೇವಾಲಯವನ್ನು ಉತ್ತಮವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂತೋಷಿ ಮಾತಾ ದೇವಸ್ಥಾನ ಸಮಿತಿ ಅಧ್ಯಕ್ಷ ಕರಿಬಸಪ್ಪ ಅರಿಕೇರಿ, ದೇವಾಲಯದ…

Read More

ಆ. 23ರಂದು ವಿಜಯಪುರದಲ್ಲಿ ಸಂಗೊಳ್ಳಿ ರಾಯಣ್ಣನ ಬೃಹತ್‌ ಜಾತ್ರೆ

ವಿಜಯಪುರದಲ್ಲಿ ಮೊದಲ ಬಾರಿಗೆ ಆಯೋಜನೆ; 12 ಅಡಿ ಎತ್ತರದ ರಾಯಣ್ಣನ ಮೂರ್ತಿಯ ಭವ್ಯ ಮೆರವಣಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬೃಹತ್‌ ಜಾತ್ರಾ ಮಹೋತ್ಸವವನ್ನು ಆ. 23ರಂದು ನಗರದ ದರಬಾರ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಹುಲಿಜಂತಿ ಪಟ್ಟದ ಶ್ರೀ ಮಹಾಳಿಂಗರಾಯ ಮಹಾರಾಜರು ತಿಳಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರಲ್ಲಿ ದೇಶಭಕ್ತಿ, ಶೌರ್ಯ, ಪರಾಕ್ರಮ, ಧೈರ್ಯ ಹಾಗೂ ಸ್ಥೈರ್ಯ ಬೆಳೆಸುವ…

Read More