ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More