ಆರ್. ಎಸ್.ಎಸ್. ವಿರುದ್ದ ಪ್ರಿಯಾಂಕಾ ಖರ್ಗೆ ಟೀಕೆ: ಕ್ಷಮೆಯಾಚನೆಗೆ ಜಿಗಜಿಣಗಿ ಒತ್ತಾಯ
Priyanka Kharge criticizes RSS; Jigajinagi demands an apology.
Priyanka Kharge criticizes RSS; Jigajinagi demands an apology.
ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…