ರಾಜ್ಯ ಸರ್ಕಾರ ಕೇಂದ್ರದ ಅನುದಾನ ಬಳಕೆ ಮಾಡುತ್ತಿಲ್ಲ:ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ರಾಜ್ಯ ಸರ್ಕಾರ ಕೇಂದ್ರದ ಅನುದಾನವನ್ನು ಉಪಯೋಗ ಮಾಡಿಕೊಳ್ಳುತ್ತಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ರಾಜ್ಯ ಸರಕಾರವನ್ನು ಟೀಕಿಸಿದರು.ಕಾಂಗ್ರೆಸ್ ಸರ್ಕಾರಕ್ಕೆ ಸಾವಿರ ದಿನ ಪೂರೈಕೆ ಹಿನ್ನಲೆ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.45 ವರ್ಷಗಳಿಂದ ರಾಜಕಾರಣ ನೋಡಿಕೊಂಡು ಬಂದಿದ್ದೇನೆ.ಇಂಥ ಸರ್ಕಾರವನ್ನು ಎಂದೂ ಕಂಡಿಲ್ಲ. ಇದು ಹೊಲಸು ಸರ್ಕಾರ.ಬೆಳಿಗ್ಗೆ ಮುಸ್ಲಿಂ ಮಧ್ಯಾಹ್ನ ದಲಿತರು, ಸಾಯಂಕಾಲ ಓಬಿಸಿ ಹೆಸರು ಹೇಳುತ್ತೀರಿ.ಇವಷ್ಟೇ ಸಮದಾಯಗಳಿಂದ ಮಾತ್ರ ಸರ್ಕಾರ ಆಗುತ್ತಾ? ಬೇರೆ ಸಮಾಜಗಳು ಬೇಡವೇ ಎಂದು ಸಂಸದ ಪ್ರಶ್ನಿಸಿದರು.ಮುಂದಿನ ದಿನಗಳಲ್ಲಿ…

Read More

ರಾಜ್ಯಪಾಲರಿಗೆ ಅಗೌರವ: ಶಾಸಕರ ಅನರ್ಹಕ್ಕೆ ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 22:ಸಾಂವಿಧಾನಿಕ ಹುದ್ದೆಯಾಗಿರುವ ರಾಜ್ಯಪಾಲರನ್ನು ಅತ್ಯಂತ ಅಗೌರವದಿಂದ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ. ಕೂಡಲೇ ಈ ಎಲ್ಲ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಬೇಕು ಎಂಬ…

Read More

ಗೋಲಗುಮ್ಮಜ್ ಎಕ್ಸಪ್ರೆಸ್ ಟ್ರೈನ್ ಹುಬ್ಬಳ್ಳಿ, ಗದಗ ಬೈಪಾಸ್ ಮಾರ್ಗ ಓಡಿಸಲು ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More