ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ 300 ವೈಫಲ್ಯ: ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 19:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ವರ್ಷದ ಆಡಳಿತದಲ್ಲಿ 300 ವೈಫಲ್ಯಗಳಿವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅವರ ಕೊರಳಿಗೆ 300 ವೈಫಲ್ಯಗಳ ಹಾರ ಹಾಕುವುದಾಗಿ ಹೇಳಿದರು.ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರತಿಯೊಂದು ವಸ್ತುವಿನ ಮೇಲೆ ದುಬಾರಿ ತೆರಿಗೆ ಹಾಕಿ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ. ಸರ್ಕಾರದ…

Read More

ಬೈಕ್ ಸವಾರಿ ಮಾಡಿದ ಸಂಸದ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 18:ಪ್ರಧಾನಿ ನರೇಂದ್ರ ಮೋದಿ ಅವರ ಮಿತ ವ್ಯಯ ಸೂತ್ರ ಪಾಲನೆ ಹಿನ್ನೆಲೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಹೆಲ್ಮೇಟ್ ಧರಿಸಿ ಇಲೆಕ್ಟ್ರಿಕ್ ವಾಹನದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.ಬಿಜೆಪಿ ಮುಖಂಡ ಪಾಪುಸಿಂಗ್ ರಜಪೂತ ಅವರ ಜೊತೆ ಹೆಲ್ಮೇಟ್ ಧರಿಸಿ ಜಿಲ್ಲಾದಿಕಾರಿಗಳ ಕಚೇರಿಗೆ ಆಗಮಿಸಿದಾಗ ಎಲ್ಲರಿಗೂ ಅಚ್ಚರಿ…..ಯುದ್ಧದ ಸಂಕಷ್ಟಗಳ ಕಾಲಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮಿತ ಬಳಕೆ, ಚಿನ್ನ ಖರೀದಿ ಮುಂದೂಡಿಕೆ ಸಲಹೆ ನೀಡಿದ್ದಾರೆ. ಈ ಸಲಹೆ ಪಾಲನೆ ಹಿನ್ನೆಲೆಯಲ್ಲಿ ನಾನು…

Read More

ದೇಶದ ಹೆಸರಿನಲ್ಲಿ ಮೋದಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ: ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ದೇಶದ ಹೆಸರು ಹೇಳಿ ಕಾಂಗ್ರೆಸ್‌ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಕೋವಿಡ್‌ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ…

Read More

ರಾಜ್ಯ ಸರ್ಕಾರ ಕೇಂದ್ರದ ಅನುದಾನ ಬಳಕೆ ಮಾಡುತ್ತಿಲ್ಲ:ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ರಾಜ್ಯ ಸರ್ಕಾರ ಕೇಂದ್ರದ ಅನುದಾನವನ್ನು ಉಪಯೋಗ ಮಾಡಿಕೊಳ್ಳುತ್ತಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ರಾಜ್ಯ ಸರಕಾರವನ್ನು ಟೀಕಿಸಿದರು.ಕಾಂಗ್ರೆಸ್ ಸರ್ಕಾರಕ್ಕೆ ಸಾವಿರ ದಿನ ಪೂರೈಕೆ ಹಿನ್ನಲೆ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.45 ವರ್ಷಗಳಿಂದ ರಾಜಕಾರಣ ನೋಡಿಕೊಂಡು ಬಂದಿದ್ದೇನೆ.ಇಂಥ ಸರ್ಕಾರವನ್ನು ಎಂದೂ ಕಂಡಿಲ್ಲ. ಇದು ಹೊಲಸು ಸರ್ಕಾರ.ಬೆಳಿಗ್ಗೆ ಮುಸ್ಲಿಂ ಮಧ್ಯಾಹ್ನ ದಲಿತರು, ಸಾಯಂಕಾಲ ಓಬಿಸಿ ಹೆಸರು ಹೇಳುತ್ತೀರಿ.ಇವಷ್ಟೇ ಸಮದಾಯಗಳಿಂದ ಮಾತ್ರ ಸರ್ಕಾರ ಆಗುತ್ತಾ? ಬೇರೆ ಸಮಾಜಗಳು ಬೇಡವೇ ಎಂದು ಸಂಸದ ಪ್ರಶ್ನಿಸಿದರು.ಮುಂದಿನ ದಿನಗಳಲ್ಲಿ…

Read More

ರಾಜ್ಯಪಾಲರಿಗೆ ಅಗೌರವ: ಶಾಸಕರ ಅನರ್ಹಕ್ಕೆ ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 22:ಸಾಂವಿಧಾನಿಕ ಹುದ್ದೆಯಾಗಿರುವ ರಾಜ್ಯಪಾಲರನ್ನು ಅತ್ಯಂತ ಅಗೌರವದಿಂದ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ. ಕೂಡಲೇ ಈ ಎಲ್ಲ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಬೇಕು ಎಂಬ…

Read More

ಗೋಲಗುಮ್ಮಜ್ ಎಕ್ಸಪ್ರೆಸ್ ಟ್ರೈನ್ ಹುಬ್ಬಳ್ಳಿ, ಗದಗ ಬೈಪಾಸ್ ಮಾರ್ಗ ಓಡಿಸಲು ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More